testtest second

test content
  • About
  • Advertise
  • Privacy & Policy
Friday, April 10, 2026
Retail
Advertisement
Advertise
  • ರಾಜ್ಯ
  • ರಾಜಕೀಯ
  • ರಾಷ್ಟ್ರ
  • ಕ್ರೀಡೆ
  • ಜೀವನಶೈಲಿ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಆರೋಗ್ಯ
  • ವಿದೇಶ
  • ವಿಶೇಷ ಕಥೆಗಳು
  • ವ್ಯಾಪಾರ
  • ಶಿಕ್ಷಣ
  • ಸ್ಥಳೀಯ
No Result
View All Result
Namu
  • ರಾಜ್ಯ
  • ರಾಜಕೀಯ
  • ರಾಷ್ಟ್ರ
  • ಕ್ರೀಡೆ
  • ಜೀವನಶೈಲಿ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಆರೋಗ್ಯ
  • ವಿದೇಶ
  • ವಿಶೇಷ ಕಥೆಗಳು
  • ವ್ಯಾಪಾರ
  • ಶಿಕ್ಷಣ
  • ಸ್ಥಳೀಯ
Nammura Suddi
Home Blog

ಆದರ್ಶ ಕಾಲೋನಿಗೆ ಕೆ.ಈ.ಕಾಂತೇಶ್ ಭೇಟಿ, ಮಳೆಹಾನಿ ಪರಿಶೀಲನೆ

by nammurasuddi Online
April 9, 2026
in Blog
0

ಶಿವಮೊಗ್ಗ : ಇತ್ತೀಚಿಗೆನಗರದ ವಾರ್ಡ್ ನಂ.7 ರ ಆದರ್ಶ ಕಾಲೋನಿಯಲ್ಲಿ ಸುರಿದ ಭಾರಿ ಮಳೆಯಿಂದ ಹಾನಿಗೊಳಗಾದ ಪ್ರದೇಶಕ್ಕೆ ಮಹಾನಗರ ಪಾಲಿಕೆಯ ಸಹಾ ಕಾರ್ಯಪಾಲಕ ಅಭಿಯಂತರರಾದಂತಹ ಲಕ್ಷ್ಮಿ ಮತ್ತು ಯುವ ಮುಖಂಡ ಕೆ.ಈ. ಕಾಂತೇಶ್ ಗುರುವಾರ ಬೆಳಿಗ್ಗೆ ಭೇಟಿ ನೀಡಿ ಸ್ಥಳ ಯಕ ಪರಿಶೀಲಿಸಿದರು.ಸ್ಥಳದಲ್ಲಿ ಹಾಜರಿದ್ದ ಆದರ್ಶ ಕಾಲೋನಿಯ ಮಳೆಹಾನಿಗೊಳಗಾದ ನಿವಾಸಿಗಳ ಸಮಸ್ಯೆ ಗಳನ್ನು ವಿಚಾರಿಸಿದರು.ಇಲ್ಲಿ ರಾಜಕಾಲುವೆ ಮತ್ತು 3 ಚರಂಡಿಗಳು ಸಂಪೂರ್ಣ ಮಳೆ ನೀರಿನಿಂದ ಉಕ್ಕಿ ಹರಿದು, ಸುಮಾರು 25-30 ಮನೆಗಳ ಒಳಗೆ 5-6 ಅಡಿ ಮಳೆ ನೀರು ನುಗ್ಗಿ ಹಾನಿಗೊಳಗಾದ ಬಗ್ಗೆ ವಿಚಾರಿಸಿ ತಿಳಿದುಕೊಂಡರು.ಆದರ್ಶ ಕಾಲೋನಿ ನಿವಾಸಿ ಗಳಿಗೆ ಪ್ರತಿ ವರ್ಷ ಅತಿಯಾದ ಮಳೆಯಿಂದ ಹಾನಿ ಸಂಭವಿ ಸುತ್ತಿತ್ತು, ಕೂಡಲೇ ಆದರ್ಶ ಕಾಲೋನಿಯ 2 ಡೆತ್ ಸ್ಟ್ರಾಬ್ಎತ್ತರಕ್ಕೆ ಎರಿಸಿ ನಮಸ್ಯೆಯನ್ನು ಬಗೆಹರಿಸಲು ಕಾಂತೇಶ್ ರವರು ಸ್ಥಳಕ್ಕೆ ಆಗಮಿಸಿದ ಮಹಾನಗರ ಪಾಲಿಕೆಯ ಸಹಾಯಕ ಕಾರ್ಯ ಪಾಲಕ ಅಭಿಯಂತರ ರಾದಂತಹ ಲಕ್ಷ್ಮಿ ಅವರನ್ನು ಕೋರಿದರು. ಗಳನ್ನ ಕನಿಷ್ಠ 2 1/2 ಅಡಿಈ ಸಂದರ್ಭದಲ್ಲಿ ಹೋರಾ ಟಗಾರರಾದ ಕಲ್ಲೂರು ಮೇಘ ರಾಜ, ಕೆ ನಾಗರಾಜ, ಶ್ರೀಮತಿ ಜಯಮ್ಮ, ಶ್ರೀಮತಿ ಲತಾ, ಶ್ರೀಮತಿ ರಶ್ಮಿ, ಪೂವಯ್ಯ ಮುಂತಾದವರು ಹಾಜರಿದ್ದರು.

YOU MAY ALSO LIKE

ವಿಜಯಪುರ ಪೋಲಿಸರ ಭರ್ಜರಿ ಕಾರ್ಯಾಚರಣೆ ; ಮೂರು ಕೋಟಿಗೂ ಅಧಿಕ ಮೌಲ್ಯದ ಮೊಬೈಲ್ ವಶಕ್ಕೆ..!

ನಾಡೋಜ ಡಾ.ಎಸ್.ಆರ್.ರಾಮಸ್ವಾಮಿಗಳ ನಿಧನಕ್ಕೆ ವಿಜಯೇಂದ್ರ ಸಂತಾಪ

Share198Tweet124
Nammura Suddi

ನಮ್ಮೂರ ಸುದ್ದಿ ವಿಶ್ವಾಸಾರ್ಹ ಕನ್ನಡ ಡಿಜಿಟಲ್ ನ್ಯೂಸ್ ವೇದಿಕೆಯಾಗಿದ್ದು, ರಾಜ್ಯ, ರಾಷ್ಟ್ರ ಮತ್ತು ಜಗತ್ತಿನ ಪ್ರಮುಖ ಸುದ್ದಿಗಳನ್ನು ನಿಖರವಾಗಿ ತಲುಪಿಸುತ್ತದೆ.
ಸ್ಥಳೀಯ ಸುದ್ದಿಗಳಿಗೆ ಆದ್ಯತೆ ನೀಡಿ ನಮ್ಮೂರಿನ ಧ್ವನಿಯಾಗಿ ಕಾರ್ಯನಿರ್ವಹಿಸುತ್ತೇವೆ.
ಸತ್ಯ ಮತ್ತು ನಿಷ್ಪಕ್ಷಪಾತತೆಯೇ ನಮ್ಮ ಗುರುತು.

Recent News

  • ವಿಜಯಪುರ ಪೋಲಿಸರ ಭರ್ಜರಿ ಕಾರ್ಯಾಚರಣೆ ; ಮೂರು ಕೋಟಿಗೂ ಅಧಿಕ ಮೌಲ್ಯದ ಮೊಬೈಲ್ ವಶಕ್ಕೆ..!
  • ನಾಡೋಜ ಡಾ.ಎಸ್.ಆರ್.ರಾಮಸ್ವಾಮಿಗಳ ನಿಧನಕ್ಕೆ ವಿಜಯೇಂದ್ರ ಸಂತಾಪ
  • ತಕ್ಷಣ ಕನಿಷ್ಟ ವೇತನ ಪರಿಷ್ಕರಿಸಲು ಒತ್ತಾಯಿಸಿ ಪ್ರತಿಭಟನೆ…
  • ಪೂರ್ವ ಮುಂಗಾರು ಮತ್ತು ಮುಂಗಾರು ಮಳೆಗಾಲ ಪೂರ್ವಸಿದ್ಧತೆಯೊಂದಿಗೆ ಪ್ರವಾಹ ತಡೆಗೆ ಸಮಗ್ರ ಕಾರ್ಯಯೋಜನೆ ರೂಪಿಸಿ: ಡಿ.ಎಸ್‌ ರಮೇಶ್
  • About
  • Advertise
  • Privacy & Policy

© 2026 Nammura Sudhi. All Rights Reserved. Developed by Onecorpus Techworks

No Result
View All Result
  • ರಾಜ್ಯ
  • ರಾಜಕೀಯ
  • ರಾಷ್ಟ್ರ
  • ಕ್ರೀಡೆ
  • ಜೀವನಶೈಲಿ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಆರೋಗ್ಯ
  • ವಿದೇಶ
  • ವಿಶೇಷ ಕಥೆಗಳು
  • ವ್ಯಾಪಾರ
  • ಶಿಕ್ಷಣ
  • ಸ್ಥಳೀಯ

© 2026 Nammura Sudhi. All Rights Reserved. Developed by Onecorpus Techworks